ಈಜಲೆಂದು ಸಮುದ್ರಕ್ಕೆ ಇಳಿದಿದ್ದ ಮೂವರೂ ಅಲೆಯ ಹೊಡೆತಕ್ಕೆ ಕೊಚ್ಚಿ ಹೋಗಿದ್ದಾರೆ. ಆಗ ಅವರ ಗುಂಪಿನ ಇತರರು ಸಹಾಯಕ್ಕಾಗಿ ಮೊರೆ ಇಟ್ತಾಗ ಸ್ಥಳೀಯರು ಅವರಿಗೆ ರಕ್ಷಣೆ ನಿಡಿದ್ದಾರೆ. ಹೀಗೆ ರಕ್ಷಿಸಲ್ಪಟ್ಟವರನ್ನು ಆನಂದ್, ಸುರೇಶ್ ಮತ್ತು ಹರೀಶ್ ಎಸ್ ಸಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ದೊಡ್ಡಬಳ್ಳಾಪುರದವರೆಂದು ತಿಳಿದುಬಂದಿದೆ.