ಹೀಗಾಗಿ ಕಳೆದ ಮೂರು ನಾಲ್ಕು ದಿನಗಳಿಂದ ರೇವತಿ ಮತ್ತವರ ಟೀಂ ಇದನ್ನು ಗಮನಿಸುತ್ತಿತ್ತು. ಆದರೆ ಯಾವುದೇ ಟ್ಯಾಂಕರ್ ಬಂದಿರಲಿಲ್ಲ,ಜುಲೈ 5 ರಂದು ಬೆಳಗ್ಗೆ 3.30ಕ್ಕೆ ಟ್ಯಾಂಕರ್ ವೊಂದು ಬಂದಿತು, ಪೈಪ್ ಮೂಲಕ ಕಲುಷಿತ ನೀರನ್ನು ರಾಜ ಕಾಲುವೆಗೆ ಬಿಡಲು ಚಾಲಕ ಮುಂದಾದ.ಕೂಡಲೇ ರೇವತಿ ಮತ್ತುವರ ಟೀಂ ಸ್ಥಳಕ್ಕೆ ಬಂದರು. ವೇಳೆ ಚಾಲಕ ಪರಾರಿಯಾಗಲು ಯತ್ನಿಸಿದ, ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.