ಬೆಂಗಳೂರಿನ ಚಾಮರಾಜಪೇಟೆಯ ಶಂಕರ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಶೃಂಗೇರಿ ಶಾರದಾ ದೇವಿ ದರ್ಶನ ಪಡೆದ ಸಿಎಂ ಕುಟುಂಬ ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ. ಶಂಕರ ಮಠದಲ್ಲಿರುವ ಶೃಂಗೇರಿ ದೇವಸ್ಥಾನಕ್ಕೆ ಕುಟುಂಬ ಸಮೇತ ತೆರಳಿದ ಸಿಎಂ, ಕುಟುಂಬ ಸಮೇತ ಪೂಜೆ, ಹೋಮ ನಡೆಸಿದ್ದಾರೆ.