ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ಕೈಗೆತ್ತಿಕೊಂಡಿತು. ಜಾನುವಾರುಗಳನ್ನು ಬರಗಾಲದಿಂದ ಕಾಪಾಡಬೇಕು ಇದಕ್ಕೆ ಸರ್ಕಾರಕ್ಕೆ ಸೂಕ್ತ ಆದೇಶ ಹೊರಡಿಸಬೇಕೆಂದು ಮಲ್ಲಿಕಾರ್ಜುನ ಅವರು ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಆಗಸ್ಟ್ ತಿಂಗಳು ಅಷ್ಟೊಂದು ಪ್ರಾಮುಖ್ಯತೆ ಏಕೆ ಎಂದು ಪ್ರಶ್ನಿಸಿತು.