"ಈ ಘಟನೆ ಆಘಾತಕಾರಿ, ರಾಜ್ಯದ ಹೆಮ್ಮೆಯ ಸಂಕೇತ ವಿಜಯನಗರ ಸಾಮ್ರಾಜ್ಯದ ದೊರೆಯಾಗಿದ್ದ ಶ್ರೀಕೃಷ್ಣದೇವರಾಯನ ರಾಜಗುರುಗಳಾಗಿದ್ದ ವ್ಯಾಸರಾಜರ ವೃಂದಾವನವನ್ನು ರಕ್ಷಣೆ ಂಆಡುವುದು ಸರ್ಕಾರದ ಹೊಣೆಯಾಗಿದೆ. ರಾಘವೇಂದ್ರ ಸ್ವಾಮೀಜಿಗಳ ಪೂರ್ವ ಅವ್ತಾರ ಎಂದು ಭಾವಿಸುವ ವ್ಯಾಸರಾಯರ ವೃಂದಾವನಕ್ಕೆ ಹಾನಿಯಾಗಿರುವ ಘಟನೆಯನ್ನು ಸರ್ಕಾರ ಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಬೇಕು: ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.