ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಗಿರೀಶ್, 10 ವರ್ಷದಿಂದ ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಎನ್ನಲಾಗಿದೆ. ಹೆಚ್ಚಿನ ರೀತಿಯ ಹೃದಯಾಘಾತದಿಂದಾಗಿ ಗಿರೀಶ್ ನನ್ನು ಐಸಿಯುಗೆ ಸ್ಥಳಾಂತರ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿಲ್ಲ ಎಂದು ಅಗಡಿ ಆಸ್ಪತ್ರೆ ವೈದ್ಯ ಡಾ. ಅನಿಲ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ.