ಮಂಗಳೂರು: ಕುವೈತ್ನಲ್ಲಿ ಉದ್ಯೋಗ ವಂಚನೆಗೆ ಒಳಗಾಗಿ ತೊಂದರೆಗೆ ಸಿಲುಕಿದ್ದ ಭಾರತೀಯ ಸಂತ್ರಸ್ತರ ಪೈಕಿ ಕರಾವಳಿ ಮೂಲದ 19 ಮಂದಿ ಯುವಕರು ಶುಕ್ರವಾರ ಬೆಳಗ್ಗೆ ಮರಳಿ ತವರು ಸೇರಿದ್ದಾರೆ.
ನಷೂದ್ (ಮಂಜೇಶ್ವರ), ವರುಣ್ (ಆಕಾಶ್ ಭವನ), ಕಲಂದರ್ ಶಫೀಕ್ (ಮೂಡುಬಿದಿರೆ), ನಷೂದ್ (ಕೊಪ್ಪ), ರಫೀಕ್ (ಕೊಪ್ಪ), ಯಕೂಬ್ ಮುಲ್ಲಾ ( ಶಿರ್ಸಿ), ಪಾರ್ಲ್ಟ್ರಿಕ್ ಫೆರ್ನಾಂಡಿಸ್ (ಭಟ್ಕಳ), ಜಗದೀಶ್, ಆಶೀಕ್ (ಉಡುಪಿ), ಪಾರ್ಥಿಕ್ (ಉಡುಪಿ), ಮಹಮ್ಮದ್ ಹಸನ್ (ಕೊಲ್ನಾಡು), ಮಹಮ್ಮದ್ ಇಸ್ಮಾಯಿಲ್ (ಕೊಲ್ನಾಡು), ಅಬ್ದುಲ್ ಮಸೀದ್ (ಕಾರ್ಕಳ), ಮಹಮ್ಮದ್ ಸುಹೇಲ್ (ಉಳ್ಳಾಲ), ನೌಫಾಲ್ ಹುಸೈನ್ (ಉಳ್ಳಾಲ), ಮಹಮ್ಮದ್ ಶಕೀರ್ (ಉಳ್ಳಾಲ), ಅಬ್ದುಲ್ ಲತೀಫ್ (ತುಂಬೆ) ಫಯಾಝ್ (ಕುತ್ತಾರ್), ಅಬುಬಕ್ಕರ್ ಸಿದ್ದೀಕ್ (ಬಜಾಲ್) ತವರಿಗೆ ಬಂದಿಳಿದ ಕರಾವಳಿ ಮೂಲದ ಸಂತ್ರಸ್ತ ಯುವಕರು.
Advertisement