ಅಲ್ಲದೇ, ಎಲ್ಲಾ ಪಕ್ಷಗಳು ಜಗಳವಾಡಿಕೊಂಡು, ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಮೂರು ಪಕ್ಷಗಳು ಒಂದಾಗಿ ಯಾಕೆ ಸರ್ಕಾರ ಮಾಡಬಾರದು? ಎಂದು ಪೇಜಾವರ ಶ್ರೀಗಳು ಪ್ರಶ್ನಿಸಿದ್ದಾರೆ. ಬಿಜೆಪಿ ಹಿಂದೂಪರ ಇದೆ ಅಂತಾ ವಿರೋಧಿಸಿ ಮೈತ್ರಿ ಸರ್ಕಾರ ಮಾಡಿದ್ದಾರೆ. ಬಿಜೆಪಿ ಜಾತ್ಯತೀತ ಪಕ್ಷವು ಸಹ ಆಗಿದೆ. ಎಲ್ಲಾ ಪಕ್ಷ ಸೇರಿ ಸರ್ಕಾರ ಮಾಡಿದ್ರೆ ಪಕ್ಷಾಂತರ, ರೆಸಾರ್ಟ್ ರಾಜಕೀಯ ಬಂದ್ ಆಗುತ್ತೆ ಎಂದು ಶ್ರೀಗಳು ಅಭಿಪ್ರಾಯ ಪಟ್ಟಿದ್ದಾರೆ.