ಮೂಲತಃ ಮಂಡ್ಯ ತಾಲೂಕಿನ ಉಪ್ಪರಕನಹಳ್ಳಿ ನಿವಾಸಿಯಾದ ಶಿವಕುಮಾರ್ ಆರಾಧ್ಯ, ಶನಿವಾರ ಬಿ ಎಸ್ ಯಡಿಯೂರಪ್ಪ ಹುಟ್ಟೂರು ಬೂಕನಕೆರೆಯಲ್ಲಿ ಅಭಿಮಾನಿಗಳಿಗೆ ಅಭಿನಂದನೆ ಸಲ್ಲಿಸಲು ಹೋಗಿದ್ದಾಗ, ಶಪಥ ತಿಳಿದು ಯಡಿಯೂರಪ್ಪ ಸಂತಸಗೊಂಡಿದ್ದಾರೆ. ಅಲ್ಲದೆ ಅವರಿಗೆ ವಾರದೊಳಗೆ ಹೊಸ ಚಪ್ಪಲಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.