ಬೆಂಗಳೂರು: ನೂತನ ಅಡ್ವೋಕೆಟ್ ಜನರಲ್ ಆಗಿ ಕೆ. ಪ್ರಭುಲಿಂಗ ಕೆ. ನಾವಡ್ಗಿ ಅವರನ್ನು ನೇಮಿಸಲಾಗಿದೆ. .ರಾಜ್ಯಪಾಲ ವಜೂಭಾಯಿ ವಾಲಾ ಅವರು ತಮ್ಮಗಿರುವ ಸಂವಿಧಾನದ 165(1) ರ ಅಡಿ ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ..ಈವರೆಗೆ ಅಡ್ವೋಕೆಟ್ ಜನರಲ್ ಆಗಿದ್ದ ಉದಯ್ ಹೊಳ್ಳ ಅವರು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. .ಈ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿದ್ದ ನೂತನ ಅಡ್ವೋಕೆಟ್ ಜನರಲ್ ಹುದ್ದೆಗೆ ಪ್ರಭುಲಿಂಗ ಕೆ. ನಾವಡ್ಗಿ ಅವರನ್ನು ನೇಮಕ ಮಾಡಲಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ನೂತನ ಅಡ್ವೋಕೆಟ್ ಜನರಲ್ ಆಗಿ ಕೆ. ಪ್ರಭುಲಿಂಗ ಕೆ. ನಾವಡ್ಗಿ ಅವರನ್ನು ನೇಮಿಸಲಾಗಿದೆ. .ರಾಜ್ಯಪಾಲ ವಜೂಭಾಯಿ ವಾಲಾ ಅವರು ತಮ್ಮಗಿರುವ ಸಂವಿಧಾನದ 165(1) ರ ಅಡಿ ಈ ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ..ಈವರೆಗೆ ಅಡ್ವೋಕೆಟ್ ಜನರಲ್ ಆಗಿದ್ದ ಉದಯ್ ಹೊಳ್ಳ ಅವರು ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರ ಪತನಗೊಂಡ ನಂತರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. .ಈ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿದ್ದ ನೂತನ ಅಡ್ವೋಕೆಟ್ ಜನರಲ್ ಹುದ್ದೆಗೆ ಪ್ರಭುಲಿಂಗ ಕೆ. ನಾವಡ್ಗಿ ಅವರನ್ನು ನೇಮಕ ಮಾಡಲಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ