ಶಾಸಕರು ಖುದ್ದು ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದ ಕಾರಣ ಸ್ಪೀಕರ್ ಅದನ್ನು ಅಂಗೀಕರಿಸಬೇಕಾಗಿತ್ತು ಎಂದಿರುವ ಆಚಾರ್ಯ "ಒಂದು ವೇಳೆ ಶಾಸಕರು ಬೇರೆಯವರ ಒತ್ತಡದಿಂದ ರಾಜೀನಾಮೆ ಸಲ್ಲಿಸಿದ್ದರೆ ಅಥವಾ ರಾಜೀನಾಮೆ ಪತ್ರ ನಕಲಿಯಾಗಿದ್ದರೆ ಮಾತ್ರ ಅವರ ರಾಜೀನಾಮೆಯನ್ನು ತಿರಸ್ಕರಿಸಭುದು, ಆದರೆ ಇಂದಿನ ಪ್ರಕರಣದಲ್ಲಿ ಹಾಗೇನೂ ಆಗಿಲ್ಲ, ಹಾಗಾಗಿ ರಾಜೀನಾಮೆ ಅಂಗೀಕರಿಸದೆ ಅವರನ್ನು ಅನರ್ಹಗೊಳಿಸಿರುವುದು ಸರಿಯಲ್ಲ" ಎಂದು ಅಭಿಪ್ರಾಯಪಟ್ಟರು.