ಸಿದ್ದಾರ್ಥ್ ಅವರು ತಮ್ಮ ಪರ್ಸ್ ಹಾಗೂ ಇನ್ನಿತರ ವಸ್ತುಗಳನ್ನು ಕಾರಿನಲ್ಲೇ ಬಿಟ್ಟು ಮೊಬೈಲ್ ನಲ್ಲಿ ಮಾತನಾಡಿಕೊಂಡು ಸೇತುವೆಯ ಮೇಲೆ ಏಕಾಂಗಿಯಾಗಿ ಹೋಗಿದ್ದಾರೆ. ಹೀಗೆ ಹೋದವರು ಕೆಲ ಹೊತ್ತು ಬರದಿದ್ದರಿಂದ ಅವರನ್ನು ಬಸರಾಜ್ ಅವರು ಕಾರಿನಲ್ಲೇ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವೇಳೆ ಸಿದ್ದಾರ್ಥ್ ಅವರು `ನೀನು ಬರಬೇಡ ಇಲ್ಲೇ ಇರು’ ಎಂದು ಹೇಳಿ ಹೋಗಿದ್ದಾಗಿ ತಿಳಿಸಿದ್ದಾಗಿ ಚಾಲಕ ಹೇಳದ್ದಾನೆ. .