ನಂತರ ನನ್ನ ಬಳಿ ಬಂದು ಕಾರಿನಲ್ಲೇ ಇರು. ಅಂತ ಹೇಳಿ ಹಿಂದಕ್ಕೆ ಹೋದರು. ಒಂದು ಗಂಟೆ ಕಳೆದರೂ ಬರೆದೆ ಇದ್ದದ್ದರಿಂದ ನಾನು ಅವರ ಮೊಬೈಲ್ ಗೆ ಕರೆ ಮಾಡಿದೆ. ಆಗ ಮೊಬೈಲ್ ಸ್ವಿಚ್ ಆಫ್ ಅಂತ ಬಂತು, ಕೂಡಲೇ ಸಿದ್ದಾರ್ಥ ಅವರ ಪುತ್ರ ಅಮಾರ್ತೃ ಹೆಗ್ಡೆ ಅವರಿಗೆ ತಿಳಿಸಿದೆ. ಅವರು ಸಲಹೆ ಮೇರೆಗೆ ನಾನು ಪೊಲೀಸರಿಗೆ ದೂರು ನೀಡಿದೆ ಅಂತ ಸಿದ್ದಾರ್ಥ ಅವರ ಕಾರು ಚಾಲಕ ಬಸವರಾಜ ಪಾಟೀಲ್ ತಿಳಿಸಿದ್ದಾರೆ.