ಕೆಂಗೇರಿ ಸ್ಯಾಟಲೈಟ್ ಟೌನ್ನಲ್ಲಿ, ರಕ್ಷಿಸಿದ ಬಾಲಕಿಯರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಎರಡು ವಾರಗಳಲ್ಲಿ ತಪಾಸಣೆ ನಡೆಸುವಂತೆ ನ್ಯಾಯಾಲಯವು ಸರ್ಕಾರಕ್ಕೆ ನಿರ್ದೇಶನ ನೀಡಿದ್ದು ಮುಂದಿನ ವಿಚಾರಣೆಯನ್ನು ಆಗಸ್ಟ್ 6 ಕ್ಕೆ ಮುಂದೂಡಿದೆ ಪ್ರಕರಣದ ಕುರಿತಂತೆ ಅರ್ಜಿ ಸಲ್ಲಿಸಿರುವ ಕೆಎಸ್ಎಲ್ಎಸ್ಎ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಅಪರಾಧ ತನಿಖಾ ಇಲಾಖೆ ಅಥವಾ ವಿಶೇಷ ತನಿಖಾ ತಂಡದಿಂದ ತನಿಖೆ ಆಗಬೇಕೆಂದು ಕೋರಿದೆ.