ಜಿಂದಾಲ್ ಸಂಸ್ಥೆ ಎಂಎಸ್ ಐಎಲ್ ಮತ್ತು ಸರ್ಕಾರಕ್ಕೆ 10,000 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಸರ್ಕಾರ ಮಾಡಿಕೊಂಡಿರುವ ಒಪ್ಪಂದದ ಯಾವುದೇ ಷರತ್ತುಗಳನ್ನು ಜಿಂದಾಲ್ ಸಂಸ್ಥೆ ಪಾಲಿಸಿಲ್ಲ. ಈಗ 3,600 ಎಕರೆಯನ್ನು ಮಾರಾಟ ಮಾಡಲು ಸರ್ಕಾರ ಹೊರಟಿದೆ. ಈ ಭೂಮಿಯಲ್ಲಿ ಅತ್ಯಂತ ಬೆಲೆಬಾಳುವ ಕಬ್ಬಿಣದ ಅದಿರಿನ ನಿಕ್ಷೇಪವಿದೆ, ಇದಕ್ಕಾಗಿಯೇ ಡಿ ಕೆ ಶಿವಕುಮಾರ್ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ ಎಂದು ಆರೋಪಿಸಿದರು.