ಹಾಸನ ಎಸ್ಪಿ ಚೇತನ್ ಸಿಂಗ್ ರಾಥೋಡ್ ಅವರನ್ನು ರಾಮನಗರಕ್ಕೆ, ರಾಮನಗರದ ಎಸ್ಪಿ ಬಿ ರಮೇಶ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಕಾರ್ಯಪಡೆ ಮತ್ತು ಜಾಗೃತ ಇಲಾಖೆಯ ಎಸ್ಪಿಯಾಗಿ ವರ್ಗ ಮಾಡಲಾಗಿದೆ. ಕೋಲಾರ್ ಗೋಲ್ಡ್ ಫೀಲ್ಡ್ ನ ಎಸ್ಪಿ ಕಾರ್ತಿಕ್ ರೆಡ್ಡಿಯನ್ನು ಕೋಲಾರ ಎಸ್ಪಿಯಾಗಿ, ಚಾಮನಗರ ಜಿಲ್ಲಾ ಎಸ್ಪಿಯಾಗಿದ್ದ ಧರ್ಮೇಂದ್ರ ಕುಮಾರ್ ಮೀನಾ ಅವರನ್ನು ಬೆಂಗಳೂರು ವೈರ್ ಲೆಸ್ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.