ನಾನು ಆಯ್ಕೆ ಮಾಡಿರುವ ಶಾಲೆಯಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ, ಹೀಗಾಗಿ ಅಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ತಮ್ಮ ಕೆಲಸಗಳನ್ನು ಮಾಡಿಸಿರೊಳ್ಳಲು ರಾಜ್ಯದ ಹಲವು ಕಡೆಗಳಿಂದ ಜನರು ಬೆಂಗಳೂರಿಗೆ ಆಗಮಿಸಬೇಕಾಗುತ್ತದೆ, ಹೀಗಾಗಿ ನಾನೇ ಸ್ವತಃ ಅಲ್ಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸುತ್ತೇನೆ, ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರೂ ಹಾಜರಿರುತ್ತಾರೆ.