ಕನ್ನಡ ಸಾಹಿತ್ಯದಲ್ಲಿ ಉತ್ತಮ ಕಥೆಗಳನ್ನು ರಚಿಸಿರುವ ಗಿರೀಶ್ ಕಾರ್ನಾಡ್, ಕನ್ನಡಕ್ಕೆ ವಿಶ್ವಮಟ್ಟದಲ್ಲಿ ಗೌರವ ತಂದುಕೊಟ್ಟಿದ್ದಾರೆ. ಕಳೆದ ವರ್ಷ ಕೆಲ ವಿಷಯಗಳನ್ನು ಅವರನ್ನು ಟೀಕಿಸಲಾಗಿತ್ತು. ಅವರು ಯಾರಿಗೂ ಹೆದರುತ್ತಿರಲಿಲ್ಲ. ತನ್ನಗೆ ಏನು ಅನ್ನಿಸುತ್ತದೆಯೋ ಅದನ್ನು ಮಾಡುತ್ತಿದ್ದರು. ಆದರೆ, ಈಗ ಹೊಳೆಯುತ್ತಿದ್ದ ನಕ್ಷತ್ರ ಕಳೆದುಕೊಂಡು ಕನ್ನಡ ಸಾಹಿತ್ಯ ಪ್ರಪಂಚ ಬಡವಾಗಿದೆ.