ಕರ್ನಾಟಕ ಯೂನಿವರ್ಸಿಟಿಯ ಪ್ರೊಫೆಸರ್ ಕಲ್ಲಪ್ಪ ಎಂ ಹೊಸಮೈ ಅವರ ನಿವಾಸ, ಮಂಗಳೂರಿನ ಗಣಿ ಮತ್ತು ಭೂಗರ್ಭ ಇಲಾಖೆಯ ಅಧಿಕಾರಿ ಮಹದೇವಪ್ಪ ಹಾಗೂ ಉತ್ತರ ಕನ್ನಡದ ಜೊಯ್ಡಾದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಕಾರಿ ಎಂಜಿನಿಯರ್ ಉದಯ್ ಡಿ ಚಬ್ಬಿ ಅವರ ನಿವಾಸ ಮತ್ತು ಕಚೇರಿಗಳಿಗೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.