ಉತ್ತರ ಭಾರತದ ರಾಜ್ಯಗಳ ಟ್ರಕ್ಕುಗಳು ಮದ್ದೂರು ಎಳನೀರು ಮಾರುಕಟ್ಟೆ ಬಳಿ ಸಾಲಾಗಿ ನಿಂತಿರುತ್ತವೆ, ಇತ್ತೀಚಿನ ದಿನಗಳಲ್ಲಿ ಪಾಂಡವಪುರ, ಗೌಡಹಳ್ಳಿ, ಮಂಡ್ಯ ಮತ್ತು ಮತ್ತು ಚನ್ನರಾಯಪಟ್ಟಣ ಮಾರುಕಟ್ಟೆಗಳಲ್ಲಿ ಇತ್ತೀಚಿನ ದಿನಗಳಲ್ಲಿ ಬೇಡಿಕೆ ಹೆಚ್ಚುತ್ತಿದೆ. ಮೈಸೂರು ಭಾಗದಲ್ಲಿ ಬಿಸಿಲ ತಾಪ ಹೆಚ್ಚುತ್ತಿರುವ ಕಾರಣದಿಂದಾಗಿ ಏಳನೀರಿಗೆ ಬೇಡಿಕೆ ಹೆಚ್ಚಾಗಿದ್ದು ಪರಿಣಾಮ ದರ ಕೂಡ ಏರಿದೆ.