ನಾಗರಿಕ ರಕ್ಷಣೆ ಮತ್ತು ಗೃಹ ರಕ್ಷಕ ದಳ ವಿಭಾಗದ ಎಸ್ಪಿ ಆಗಿ ಅಮಿತ್ ಸಿಂಗ್, ಎಸಿಬಿ ಎಎಸ್ಪಿ ಆಗಿ ರಾಮ್ ನಿವಾಸ್, ರೈಲ್ವೆ ಎಸ್ಪಿ ಆಗಿ ಎಂ.ಎನ್. ಅನುಚೇತ್, ಬೆಂಗಳೂರು ಪಶ್ಚಿಮ ವಿಭಾಗ ಡಿಸಿಪಿ ಬಿ ರಮೇಶ್, ಸಿಐಡಿ ಎಸ್ಪಿ ಆಗಿ ರವಿ ಡಿ ಚನ್ನಣ್ಣನವರ್, ಬೆಂಗಳೂರು ಈಶಾನ್ಯ ವಿಭಾಗ ಡಿಸಿಪಿ ಆಗಿ ಡಾ. ಭೀಮಾಶಂಕರ್ ಎಸ್ ಗುಳೇದ್, ಮೈಸೂರು ಎಸ್ಪಿ ಆಗಿ ಸಿ.ಬಿ. ರಿಶ್ಯಂತ್ ವರ್ಗಾವಣೆ ಗೊಂಡಿದ್ದಾರೆ.