ಆದರೆ ಈ ಯೋಜನೆ ಕಾರಣ ನಗರದಲ್ಲಿ ನೂರಾರು ಮರಗಳು ನಾಶವಾಗಲಿದೆ, ಹಾಗೆಯೇ ಈ ಯೋಜನೆ ಜಾರಿಯಿಂಡ ನಾಗರಿಕರಿಗೆ ಅನುಕೂಲವಾಗುವುದಕ್ಕಿಂತ ಹಾನಿಯೇ ಹೆಚ್ಚಾಗಲಿದೆ ಎಂದು ವಿಜ್ಞಾನಿಗಳು, ಪರಿಸರವಾದಿಗಳು ಸೇರಿ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಯೋಜನೆ ಜಾರಿ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹಾಗೂ ನ್ಯಾಯಾಲಯದ ಮೊರೆ ಹೋಗಲಾಗಿತ್ತು.