ಮಾರಾಟಗಾರರು ಶಾಸಕ ಸತೀಶ್ ರೆಡ್ಡಿ ಅವರನ್ನು ಭೇಟಿ ಮಾಡಿ,ಪ್ಲಾಸ್ಟಿಕ್ ಕವರ್ ಮತ್ತೆ ಉಪಯೋಗಿಸಲು ಅವಕಾಶ ಕೊಡಿಸುವಂತೆ ಮನವಿ ಮಾಡಿದರು, ಆದರೆ ವ್ಯಾಪಾರಸ್ಥರ ಮನವಿಯನ್ನು ಶಾಸಕ ಸತೀಶ್ ರೆಡ್ಡಿ ನಿರಾಕರಿಸಿದರು. ಮೊದಲ ಬಾರಿಗೆ ರಾಜಕಾರಣಿಯೊಬ್ಬರು ಪ್ಲಾಸ್ಟಿಕ್ ನಿಷೇಧಿಸಲು ಕೈ ಜೋಡಿಸುತ್ತಿದ್ದಾರೆ ಎಂದು ಡಾ,ಶಾಂತಿ ತಿಳಿಸಿದ್ದಾರೆ.