ಚುನಾವಣೆಗೂ ಮುಂಚೆ ಮಂಡ್ಯ ರೈತರ ಜಮೀನಿಗೆ ಪ್ರಾಧಿಕಾರವನ್ನು ಕೇಳದೆ ನೀರು ಬಿಟ್ಟಿದ್ದೀರಿ. ಆದರೆ ಚುನಾವಣೆ ಮುಗಿದ ಮೇಲೆ ನೀರು ಬಿಡಿ ಅಂದರೆ ಪ್ರಾಧಿಕಾರದ ಕಡೆ ಕೈ ತೋರಿಸುತ್ತೀರಾ ಎಂದು ಶಿವಕುಮಾರ್ ಅವರ ಕಾರಿಗೆ ರೈತರು ಮುತ್ತಿಗೆ ಹಾಕಿ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಜೂನ್ 25ರಂದು ಸಭೆ ಕರೆದಿದ್ದು, ಈ ಸಂಬಂಧವಾಗಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.