ತಮ್ಮ ಕ್ಷೇತ್ರದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು, ಮೈಗಳ್ಳತನ ಬಿಟ್ಟು ಕೆಲಸ ಮಾಡಬೇಕು,. ಇತ್ತೀಚೆಗೆ ಸದಾನಂದಗೌಡ ಜಾತಿ ಹೆಸರು ಹೇಳಿಕೊಂಡು ಸಾಂಪ್ರದಾಯಿಕ ರಾಜಕಾರಣಕ್ಕೆ ಮತ್ತೆ ಅಡಿ ಇಡುತ್ತಿದ್ದಾರೆ ಹಾಗೆಯೇ ಎಮರ್ಜೆನ್ಸಿ ಆಸ್ಪತ್ರೆಗಾಗಿ ಉತ್ತರ ಕನ್ನಡದ ಜನ ಹೋರಾಟ ನಡೆಸುತ್ದಿದ್ದಾರೆ, ಅದಕ್ಕಾಗಿ ಅನಂತ್ ಕುಮಾರ್ ಹೆಗಡೆ ಭೇಟಿ ಮಾಡಿ ಮನವಿ ಸಲ್ಲಿಸಿದರು, ಈ ವೇಳೆ ಪ್ರತಿಕ್ರಿಯಿಸಿರುವ ಅನಂತ್ ಕುಮಾರ್ ಹೆಗಡೆ ರಾಜ್ಯಕ್ಕೆ ಸೇರಿರುವ ಕೆಲಸ ತಾನು ಮಾಡುವುದಿಲ್ಲ ಎಂದು ಹೇಳಿದ್ದಾರೆ,