ಪಶ್ಚಿಮ ವಿಭಾಗದ ಉಪ್ಪಾರಪೇಟೆ, ಚಿಕ್ಕಪೇಟೆ, ಸಿಟಿಮಾರುಕಟ್ಟೆ, ಮಾಗಡಿ ರಸ್ತೆ, ಕೆಂಗೇರಿ, ಮಲ್ಲೇಶ್ವರಂ, ರಾಜಾಜಿನಗರ, ಯಶವಂತಪುರ, ಪೀಣ್ಯ, ಜಾಲಹಳ್ಳಿ, ಬಸವನಗುಡಿ, ಜಯನಗರ, ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ 18 ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಬೆಳಿಗ್ಗೆ 7 ರಿಂದ 9ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.