ಜೂ.29 ರಂದು ಪತ್ರಕರ್ತರನ್ನುದ್ದೇಶಿಸಿ ಮಾತನಾಡಿರುವ ಎನ್ ಆರ್ ರಮೇಶ್, ಸಚಿವಜ್ ಜಮೀರ್ ಅಹ್ಮದ್, ಪಾಲಿಕೆಯ ಭ್ರಷ್ಟ ಅಧಿಕಾರಿಗಳ ನೆರವಿನಿಂದ ಬಿಬಿಎಂಪಿ ಆಸ್ತಿಯನ್ನು ಐಎಂಎ ಸಂಸ್ಥೆಯ ಮನ್ಸೂರ್ ಖಾನ್ ಗೆ ಅಕ್ರಮವಾಗಿ ಮಾರಾಟ ಮಾಡಿ 80 ಕೋಟಿ ರೂಪಾಯಿ ವಂಚನೆ ಮಾಡಿದ್ದಾರೆ. ಈ ಸಂಬಂಧ ಎಸಿಬಿಯಲ್ಲಿ ದೂರು ದಾಖಲಿಸುವುದಾಗಿ ತಿಳಿಸಿದ್ದಾರೆ.