ಅರ್ಜಿದಾರನ ವೈವಾಹಿಕ ವಿವಾದ ಕುರಿತು ಕಾರ್ಯಕ್ರಮವನ್ನು ಪ್ರಸಾರ ಮಾಡುವುದಕ್ಕೆ ಖಾಸಗಿ ಸುದ್ದಿವಾಹಿನಿಗೆ ತಡೆ ನೀಡಿದ ನ್ಯಾಯಮೂರ್ತಿ ಬಿ ವೀರಪ್ಪ ಅವರ ನೇತೃತ್ವದ ನ್ಯಾಯಪೀಠ, ಸಮಾಜದಲ್ಲಿನ ಭ್ರಷ್ಟಾಚಾರ, ಪಕ್ಷಪಾತೀಯ ನಿಲುವು, ಕಾನೂನು ಪಾಲಿಸದಿರುವುದು, ನಿಂದನೆ, ಹಲ್ಲೆ, ಅಧಿಕಾರ ದುರುಪಯೋಗ, ಕಾನೂನು-ಸುವ್ಯವಸ್ಥೆ, ಆರ್ಥಿಕತೆ, ಆರೋಗ್ಯ, ವಿಜ್ಞಾನ ಮತ್ತು ತಂತ್ರಜ್ಞಾನ ವಿಷಯಗಳನ್ನು ವರದಿ ಮಾಡುವುದರ ಕಡೆಗೆ ಇರಬೇಕು, ಇವೆಲ್ಲ ಸಾರ್ವಜನಿಕರಿಗೆ ಉಪಯೋಗವಾಗುವಂತವುಗಳು ಎಂದು ಹೇಳಿದೆ.