ರಾಮಚಂದ್ರ ಅವರ ಮನೆಯ ಕಾರ್ಯಕ್ರಮಕ್ಕಾಗಿ ಉಳಿದ ಮೂವರು ಸಂಬಂಧಿಕರು ಆಗಮಿಸಿದ್ದರು. ಆವೇಳೆ ಪ್ರದೀಪ್ ನದಿ ಸ್ನಾನ,.ಈಜಲು ತೆರಳಿದ್ದಾನೆ. ಆಗ ಸುಳಿಗೆ ಸಿಕ್ಕು ಒದ್ದಾಡುತ್ತಿದ್ದದ್ದನ್ನು ಕಂಡ ರಾಮಚಂದ್ರ, ರತ್ನಾಕರ, ನಾಗೇಂದ್ರ ಎನ್ನುವವರು ಪ್ರದೀಪ್ ಅವರನ್ನು ಉಳಿಸಲು ಮುಂದಾದಾಗ ತಾವೂ ಸುಳಿಗೆ ಸಿಕ್ಕು ನೀರುಪಾಲಾಗಿದ್ದಾರೆ.