ಬೆಂಗಳೂರು: ಶಾಲಾ ಪ್ರಶ್ನೆಪತ್ರಿಕೆಯಲ್ಲಿ ರೈತರ ಮಿತ್ರ ಯಾರು ಎಂಬ ಪ್ರಶ್ನೆಗೆ ಮುಖ್ಯಮಂತ್ರಿ ಎಚ್.ಡಿ,. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ,.ಎಸ್. ಯಡಿಯೂರಪ್ಪ ಆಯ್ಕೆಗಳನ್ನು ನಿಡಿ ವಿದ್ಯಾರ್ಥಿಗಳಿಗೆ ಗೊಂದಲ ಉಂಟು ಮಾಡಿದ್ದ ಮೌಂಟ್ ಕಾರ್ಮೆಲ್ ಇಂಗ್ಲಿಷ್ ಹೈಸ್ಕೂಲ್ ನ ಅಧ್ಯಾಪಪಕನನ್ನು ಶಾಲಾ ಆಡಳಿತ ಮಂಡಳಿ ಹುದ್ದೆಯಿಂದ ವಜಾಗೊಳಿಸಿದೆ.