ಸಾರ್ವಜನಿಕ ಶಿಕ್ಷಣ ಇಲಾಖೆಯು ಆಯಾ ಶಾಲೆಗಳಲ್ಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲು ಅವಕಾಶ ಕಲ್ಪಿಸಿರುವುದು ಇಂತಹ ಗೊಂದಲಗಳಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ. ಎರೆಹುಳು ರೈತನ ಮಿತ್ರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಅವರು ರಾಜಕಾರಣಿಗಳಾಗಿದ್ದು, ರೈತನ ಮಿತ್ರನಿಗೆ ಹೋಲಿಸಿ ಉತ್ತರ ಬರೆಯಲು ಕೇಳಿರುವುದು ಚರ್ಚೆಗೆ ಗ್ರಾಸವಾಗಿದೆ.