ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಸಿಡಿದೆದ್ದ ನಿರ್ದೇಶಕಿ ಕವಿತಾ ಲಂಕೇಶ್ ಅವರು, ತಮ್ಮ ಸಹೋದರಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಸಮರ್ಥಿಸಿದ್ದ ವ್ಯಕ್ತಿ ನಿಮ್ಮ ಬಳಿ ಬರುತ್ತಿದ್ದಾದೆ, ಒಮ್ಮೆ ಯೋಚಿಸಿ ಎಂದು ಮತದಾರರಿಗೆ ಕೇಳಿಕೊಂಡಿದ್ದಾರೆ.