ಬೆಂಗಳೂರು ನಗರ 2ನೇ ಹೆಚ್ಚುವರಿ ಜಿಲ್ಲಾ ಗ್ರಾಹಕ ವಿವಾದ ಇತ್ಯರ್ಥ ವೇದಿಕೆಯ ಅಧ್ಯಕ್ಷ ಟಿ ಶೋಭಾದೇವಿ ಮತ್ತು ಸದಸ್ಯೆ ವಿ ಅನುರಾಧ ಆದೇಶ ನೀಡಿ, ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳುವುದು ರೈಲ್ವೆ ಇಲಾಖೆಯ ಜವಾಬ್ದಾರಿಯಾಗಿದ್ದು, ದೂರು ನೀಡಿದವರು ರೈಲ್ವೆ ಇಲಾಖೆಯ ಕಾರ್ಯವೈಖರಿಯಲ್ಲಿನ ನ್ಯೂನತೆಯನ್ನು ಸಾಬೀತುಪಡಿಸಿದ್ದಾರೆ ಎಂದು ಹೇಳಿದ್ದಾರೆ.