ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಜಾತಾ ರಜೆಯಿದ್ದ ಕಾರಣ ಸ್ವಗ್ರಾಮಕ್ಕೆ ಆಗಮಿಸಿದ್ದರು. ಈ ವೇಳೆ ತಂದೆ ಮಲ್ಲಿಕಾರ್ಜುನ ಅವರೊಡನೆ ಹೊರಹೋಗಿದ್ದ ಆಕೆ ರಸ್ತೆ ದಾಟುವಾಗಲೇ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಸುಜಾತಾ ಸ್ಥಳದಲ್ಲೇ ಸಾವನ್ನಪ್ಪಿದರೆ ಮಲ್ಲಿಕಾರ್ಜುನ ಅವರುಗೆ ಅಗ್ಂಭೀರ ಗಾಯವಾಗಿದೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಿಅಲಾಗುತ್ತಿದೆ.