ಪೊಲೀಸರ ವಶದಲ್ಲಿರುವ ಸಾಜಿದ್ ಖಾನ್ ರಂಜಾನ್ ಹಿನ್ನೆಲೆಯಲ್ಲಿ ದಾನ(ಝಕಾತ್ ) ಸ್ವೀಕರಿಸಲು ಬಂದಿದ್ದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಭಿಕ್ಷಾಟನೆಗಾಗಿ ಮಡದಿ ಹಾಗೂ ಮಕ್ಕಳ ಸಮೇತ ಬಂದಿದ್ದು, ಪ್ರತಿವರ್ಷವೂ ರಂಜಾನ್ ವೇಳೆಗೆ ಬೆಂಗಳೂರಿಗೆ ಬಂದು ಭಿಕ್ಷಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.