ನಾಳೆ ಎತ್ತಿನಹೊಳೆ ಯೋಜನೆಯ ಅಂತಿಮ ವಿಚಾರಣೆ

ವಿವಾದಿತ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಅಂತಿಮ ...
ಎತ್ತಿನಹೊಳೆ ಯೋಜನೆ
ಎತ್ತಿನಹೊಳೆ ಯೋಜನೆ
ಮಂಗಳೂರು: ವಿವಾದಿತ ಎತ್ತಿನಹೊಳೆ ಯೋಜನೆಯನ್ನು ನಿಲ್ಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ಅಂತಿಮ ವಿಚಾರಣೆಯನ್ನು ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಪ್ರಧಾನ ಪೀಠ ನಡೆಸಲಿದೆ.
ಕಳೆದ 5 ವರ್ಷಗಳಿಂದ ತೀರ್ಪು ವಿಳಂಬವಾಗುತ್ತಿದ್ದು ನಾಳೆಯ ತೀರ್ಪಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಜನರು ಕಾತರದಿಂದ ಕಾಯುತ್ತಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಮುಂದೆ 6ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು ಅವುಗಳಲ್ಲಿ ಎರಡು ಅರ್ಜಿಗಳು ಪ್ರಧಾನ ಪೀಠಕ್ಕೆ ತಲುಪಿ ಉಳಿದವು ಅನೇಕ ಕಾರಣಗಳಿಂದ ತಿರಸ್ಕೃತಗೊಂಡಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com