ಒಳ್ಳೆಯ ಕೆಲಸ ಮಾಡಿದವರ ಬಗ್ಗೆ ವರ್ತಮಾನ ಕ್ರೂರವಾಗಿರುತ್ತೆ, ಇತಿಹಾಸ ಸ್ಮರಿಸುತ್ತದೆ. ದೇವರಾಜ ಅರಸು ಅವರ ಜನಪರ ಕೆಲಸಗಳನ್ನು ಮರೆತು ಜನ ಸೋಲಿಸಿದರು. ಅವರನ್ನು ಗುರುಗಳೆಂದು ಈಗ ಹೇಳುತ್ತಿರುವ ನಾಯಕರು ಕೂಡಾ ಬಿಟ್ಟು ಓಡಿಹೋಗಿದ್ದರು. ಆದರೆ ಅರಸು ಅವರನ್ನು ಈಗ ಇತಿಹಾಸ ಸ್ಮರಿಸುತ್ತಿದೆ. ಈರ್ಷ್ಯೆಗೆ ಕಾಲವೇ ಉತ್ತರ. ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.