ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ/ಬಿ.ಎಂ.ಟಿ.ಸಿ ಬಸ್ ಹಾಗೂ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಹಾಗೂ ಚಿನ್ನಾಭರಣ ಕಳವು ಸೇರಿ 9 ಪ್ರಕರಣದಲ್ಲಿ ಭಾಗಿಯಾಗಿದ್ದ ಶಿವಮೊಗ್ಗ ಮೂಲದ ಚಾಂದ್ ಭಾಷ್ (32) ಹಾಗೂ ಸೈಯದ್ ಅಕ್ರಂ (40) ಎಂಬುವವರನ್ನು ಪೊಲೀಸರು ಬಂಧಿಸಿ, ಆರೋಪಿಗಳಿಂದ 15,10,000 ರೂ ಬೆಲೆ ಬಾಳುವ 503 ಗ್ರಾಂ ತೂಕದ ಚಿನ್ನಾಭರಣ ಹಾಗೂ 100 ಗ್ರಾಂ ತೂಕದ ಬೆಳ್ಳಿಯ ಕಾಲು ಗೆಜ್ಜೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದರು.