ಜಾಗ ಮಾರಿದ್ದ ಹಣ ಖಾಲಿಯಾದ ಬಳಿಕ ಮತ್ತೆ ಗ್ರಾಮಕ್ಕೆ ಆಗಮಿಸಿದ್ದ ನಾರಾಯಣಪ್ಪನಿಗೆ ಮನೆಗೆ ಬರಲು ಪತ್ನಿ, ಮಕ್ಕಳು ಅವಕಾಶ ನೀಡಿಲ್ಲ.ಇದರಿಂದಾಗಿ ಅದೇ ಗ್ರಾಮದಲ್ಲಿದ್ದ ತನ್ನ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸವಿದ್ದ. ಹದಿನೈದು ದಿನಗಳ ಹಿಂದೆ ಮತ್ತೆ ಮನೆಯತ್ತ ಆಗಮಿಸಿದ್ದ ನಾರಾಯಣಪ್ಪ ಮಕ್ಕಳಿಗೆ ಪ್ರಕರಣ ಹಿಂಪಡೆದುಕೊಳ್ಲಲು ಹೇಳು, ಇಲ್ಲವಾದರೆ ಎಲ್ಲರನ್ನೂ ಕೊಂದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದ.