2018 ರ ಅಕ್ಟೋಬರ್ 24 ರಂದು ಪರಮೇಶ್ವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಮತದಾರರು ಕಾಂಗ್ರೆಸ್ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಜಂಬಗಿ-ಸಾವಳ್ಳಿ ನಡುವಿನ ರಸ್ತೆಯನ್ನು ಮೂರು ತಿಂಗಳುಗಳಲ್ಲಿ ಉನ್ನತೀಕರಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.ಇದಕ್ಕೆ ಪ್ರತಿಯಾಗಿ ಉಪಮುಖ್ಯಮಂತ್ರಿಗಳು ಂಆದರಿ ನೀತಿ ಸಂಹಿತೆ ಉಲ್ಲಂಘಿಸಿದ್ದರೆಂದು ಆರೋಪಿಸಿ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.