ಸಾಲಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭ

ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಕುಮಾರಸ್ವಾಮಿ
ಕುಮಾರಸ್ವಾಮಿ

ಬೆಂಗಳೂರು: ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪ್ರತಿ ದಿನ ನೂರಾರು ರೈತರು ತಮ್ಮ ಬೆಳೆ ಸಾಲ ಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ತಮ್ಮ ಮನೆಗೆ ಬರುತ್ತಿದ್ದು, ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ರೈತರ 'ಬೆಳೆ ಸಾಲ ಮನ್ನಾ ಸಹಾಯವಾಣಿ' ಆರಂಭಿಸಿರುವುದಾಗಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಗ್ಗೆ 10 ರಿಂದ 5 ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com