ಮೈಸೂರು: ಆನೆ ದಾಳಿಗೆ ರೈತ ಬಲಿ

ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ . 
ಮೈಸೂರು: ಆನೆ ದಾಳಿಗೆ ರೈತ ಬಲಿ
ಮೈಸೂರು: ಆನೆ ದಾಳಿಗೆ ರೈತ ಬಲಿ

ಮೈಸೂರು: ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡು ಆನೆ ದಾಳಿಯಿಂದ ಗಾಯಗೊಂಡಿದ್ದ ರೈತನೊಬ್ಬ ಮೃಪಟ್ಟಿದ್ದಾನೆ .

ಮೃತ ವ್ಯಕ್ತಿಯನ್ನು ಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ ತನ್ನ ಜಮೀನಿನಲ್ಲಿ ಕೆಲಸದಲ್ಲಿ ನಿರತವಾಗಿದ್ದ ಸಮಯದಲ್ಲಿ ಆನೆ ಆತನ ಮೇಲೆ ದಾಳಿ ನಡೆಸಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಪ್ರಯೋಜವಾಗದೇ ಅವರು ಸಾವನ್ನಪ್ಪಿದ್ದಾರೆ.

ಈ ಕುರಿತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿ.ಶಂಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಿ, ಮತ್ತು ಕುಮಾರ್ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com