ಹುಬ್ಬಳ್ಳಿ: ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿ

ಕೆರೆಯಲ್ಲಿ ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.
ಜಲಸಮಾಧಿ
ಜಲಸಮಾಧಿ

ಹುಬ್ಬಳ್ಳಿ: ಕೆರೆಯಲ್ಲಿ ಈಜಲು ತೆರಳಿದ್ದ 7 ಯುವಕರ ಪೈಕಿ ನಾಲ್ವರು ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ದೇವರಗುಡಿಹಾಳ ಗ್ರಾಮದ ಕೆರೆಯಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಮಚ್ಚಿಮಾರ್ಕೆಟ್ ನಿವಾಸಿಗಳಾದ ಜುನೈದ್ (18), ಸುಬಾನಿ (18), ಅಯಾನ್ (18) ಮತ್ತು ಸುಬಾನಿ(18) ಮೃತ ದುರ್ದೈವಿಗಳು.

ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com