ಮತ್ತೊಂದು ಆಪರೇಷನ್ ಕಮಲ:  ಸುಳಿವು ನೀಡಿದ ರಮೇಶ್ ಜಾರಕಿಹೊಳಿ

ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಳಗಾವಿ:  ರಾಜ್ಯದಲ್ಲಿ ಮತ್ತೊಂದು ಸುತ್ತಿನ ಆಪರೇಷನ್ ಕಮಲ ನಡೆಯಲಿದೆ ಎಂದು ಅನರ್ಹ ಶಾಸಕ ಹಾಗೂ ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇ,ಶ ಜಾರಕಿ ಹೇಳಿದ್ದಾರೆ.

ಗೋಕಾಕ್ ನಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಜಾರಕಿಹೊಳಿ, ಉಪ ಚುನಾವಣೆ ನಂತರ ಮತ್ತಷ್ಚು ಕಾಂಗ್ರೆ್ ಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ  ಎಂದು ತಿಳಿಸಿದ್ದಾರೆ.

ನನಗೆ ಕೇವಲ 17 ಶಾಸಕರು ಸಾಥ್ ನೀಡಿ್ಲ್ಲ,ಇನ್ನೂ 35 ಮಂದಿ ಹೆಚ್ಚಿನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದ್ದಾರೆ ಇದು ಹಜವಾಗಿಯೇ ಕಾಂಗ್ರೆಸ್ ನಾಯಕರಿಗೆ ಆತಂಕ ಸೃಷ್ಟಿಸಿದೆ.

ಕಾಂಗ್ರೆಸ್ ಪಕ್ಷ ಲಿಂಗಾಯತರ ಬಗ್ಗೆ ನಿರ್ಲಕ್ಷ್ಯ ತಾಳಿದರೇ ನಾಯಕರು ತಮ್ಮ ಮುದಿನ ರಾಜಕೀಯ ನಿರ್ಧಾರದ ತೆಗೆದುಕೊಳ್ಳುವುದಾಗಿ ಎಚ್ಚರಿಕ ನೀಡಿದ್ದಾರೆ,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com