ನಾನು ಉಗಿದೆ ಒರಸ್ಕೊಂಡ್ರೀ, ಈಗ ಜನ ಕ್ಯಾಕರ್ಸ್ಕೊಂಡ್ ಉಗೀತಾ ಇದಾರೆ: ಬಿಜೆಪಿಗೆ ನಟ ಪ್ರಕಾಶ್ ರಾಜ್

'ಜಸ್ಟ್ ಆಸ್ಕಿಂಗ್' ಅಭಿಯಾನದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸುತ್ತಿದ್ದ ನಟ ಪ್ರಕಾಶ್ ರಾಜ್ ಅವರು, ಕರ್ನಾಟಕ ನೆರೆ ಪರಿಹಾರ ಬಿಡುಗಡೆ ಮಾಡದ ಮೋದಿ ಸರ್ಕಾರದ ವಿರುದ್ಧ ಇದೀಗ ಮತ್ತೆ ಟೀಕಾಪ್ರಹಾರ ನಡೆಸಲು ಆರಂಭಿಸಿದ್ದಾರೆ. 
ಪ್ರಕಾಶ್ ರಾಜ್
ಪ್ರಕಾಶ್ ರಾಜ್

ಬೆಂಗಳೂರು: 'ಜಸ್ಟ್ ಆಸ್ಕಿಂಗ್' ಅಭಿಯಾನದ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಟುವಾಗಿ ಟೀಕಿಸುತ್ತಿದ್ದ ನಟ ಪ್ರಕಾಶ್ ರಾಜ್ ಅವರು, ಕರ್ನಾಟಕ ನೆರೆ ಪರಿಹಾರ ಬಿಡುಗಡೆ ಮಾಡದ ಮೋದಿ ಸರ್ಕಾರದ ವಿರುದ್ಧ ಇದೀಗ ಮತ್ತೆ ಟೀಕಾಪ್ರಹಾರ ನಡೆಸಲು ಆರಂಭಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಕಾಶ್ ರಾಜ್ ಅವರು, ನಾನು ಉಗುದೆ ಒರೆಸಿಕೊಂಡಿದ್ದಿರಿ, ಇದೀಗ ಜನರೇ ಕ್ಯಾಕರಿಸಿ ಉಗೀತಿದ್ದಾರೆ. ಎಷ್ಟು ಅಂತ ಒರೆಸಿಕೊಳ್ಳುತ್ತೀರಾ ಎಂದು ಟ್ವೀಟ್ ಮಾಡಿದ್ದಾರೆ. 

ಪ್ರಕಾಶ್ ರಾಜ್ ಅವರ ಈ ಟ್ವೀಟ್ ಇದೀಗ ವೈರಲ್ ಆಗುತ್ತಿದ್ದು, ಪರ ಹಾಗೂ ವಿರೋಧ ಟೀಕೆಗಳು ವ್ಯಕ್ತವಾಗುತ್ತಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com