ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ

ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಪೊಲೀಸ್ ಸಿಬ್ಬಂದಿಗಳ ಕಷ್ಟ ಪರಿಹಾರ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಮೇದಾರ್, ಪೊಲೀಸ್ ಪೇದೆ, ಮುಖ್ಯ ಪೇದೆ, ಎಎಸ್ಐ ಮತ್ತು ಪಿಎಸ್ ಐ ಗಳಿಗೆ ತಲಾ 1 ಸಾವಿರ ರೂ ಹೆಚ್ಚಿಸಲಾಗಿದೆ. 

ಮುಂದಿನ ವೇತನ ಪರಿಷ್ಕರಣೆಯವರೆಗೂ ಪರಿಷ್ಕೃತ ಕಷ್ಟ ಪರಿಹಾರ ಭತ್ಯೆ ಪಾವತಿಯಾಗಲಿದೆ. ವೇತನ ಪರಿಷ್ಕರಣೆಯವರೆಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ   1 ಸಾವಿರ ರೂ. ವಿಶೇಷ ಭತ್ಯೆ ನೀಡಲಾಗಿದ್ದು, ಪರಿಷ್ಕೃತ ಹೊಸ ಆದೇಶ ಮುಂಬರುವ ನವೆಂಬರ್ 1 ರಿಂದ ಜಾರಿಯಾಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com