ಬೆಂಗಳೂರು: ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದ ಇತರ 3 ಆರೋಪಿಗಳನ್ನು ಇನ್ನು 1 ವಾರದ ವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ ಹೈಕೋರ್ಟ್ ಗೆ ಹೇಳಿದೆ.
ಪ್ರಕರಣದ ಸಂಬಂಧ ಇಲಾಖೆ ಸಮನ್ಸ್ ಜಾರಿಗೊಳಿಸಿದರೆ 3 ಆರೋಪಿಗಳು ಅಧಿಕಾರಿಗಳೆದುರು ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ ಷರತ್ತು ವಿಧಿಸಿದೆ. ಸಚಿನ್ ನಾರಾಯಣ್, ಆಂಜನೇಯ ಹನುಮಂತಯ್ಯ, ಸುನಿಲ್ ಶರ್ಮಾ ಪ್ರಕರಣದ ಇತರ ಆರೋಪಿಗಳಾಗಿದ್ದಾರೆ.
Advertisement