ಡಿ ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: 3 ಆರೋಪಿಗಳ ಬಂಧನ 1 ವಾರದ ವರೆಗೆ ಇಲ್ಲ: ಕರ್ನಾಟಕ ಹೈಕೋರ್ಟ್ ಗೆ ಇಡಿ 

ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದ ಇತರ 3 ಆರೋಪಿಗಳನ್ನು ಇನ್ನು 1 ವಾರದ ವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ ಹೈಕೋರ್ಟ್ ಗೆ ಹೇಳಿದೆ. 
ಡಿ ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: 3 ಆರೋಪಿಗಳ ಬಂಧನ 1 ವಾರದ ವರೆಗೆ ಇಲ್ಲ: ಕರ್ನಾಟಕ ಹೈಕೋರ್ಟ್ ಗೆ ಇಡಿ
ಡಿ ಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣ: 3 ಆರೋಪಿಗಳ ಬಂಧನ 1 ವಾರದ ವರೆಗೆ ಇಲ್ಲ: ಕರ್ನಾಟಕ ಹೈಕೋರ್ಟ್ ಗೆ ಇಡಿ

ಬೆಂಗಳೂರು: ಡಿ.ಕೆ ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಮಾಡಿರುವ ಪ್ರಕರಣದ ಇತರ 3 ಆರೋಪಿಗಳನ್ನು ಇನ್ನು 1 ವಾರದ ವರೆಗೆ ಬಂಧಿಸುವುದಿಲ್ಲ ಎಂದು ಜಾರಿ ನಿರ್ದೇಶನಾಲಯ ಹೈಕೋರ್ಟ್ ಗೆ ಹೇಳಿದೆ. 

ಪ್ರಕರಣದ ಸಂಬಂಧ ಇಲಾಖೆ ಸಮನ್ಸ್ ಜಾರಿಗೊಳಿಸಿದರೆ 3 ಆರೋಪಿಗಳು ಅಧಿಕಾರಿಗಳೆದುರು ಹಾಜರಾಗಬೇಕೆಂದು ಜಾರಿ ನಿರ್ದೇಶನಾಲಯ ಷರತ್ತು ವಿಧಿಸಿದೆ.  ಸಚಿನ್ ನಾರಾಯಣ್, ಆಂಜನೇಯ ಹನುಮಂತಯ್ಯ, ಸುನಿಲ್ ಶರ್ಮಾ ಪ್ರಕರಣದ ಇತರ ಆರೋಪಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com