ಬೆಂಗಳೂರು: ಬೆಳಗಾವಿಯಲ್ಲಿ ಉಂಟಾಗಿರುವ ಪ್ರವಾಹದಿಂದ ಸಂತ್ರಸ್ತರ ಪರಿಹಾರ ಕಾರ್ಯಕ್ಕೆ ರಾಜ್ಯ ಸರ್ಕಾರ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.
ಈ ಅನುದಾನವನ್ನು ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳ ಪಿಡಿ ಖಾತೆಗೆ ಮಾಡುವಂತೆ ಸೂಚಿಸಲಾಗಿದೆ.
ಪ್ರವಾಹ ಸಂತ್ರಸ್ತರಿಗೆ ಅಗತ್ಯವಾಗಿ ಬೇಕಾದ ವಸ್ತುಗಳ ಖರೀದಿಗೆ ತಲಾ 10 ಸಾವಿರ ರೂಪಾಯಿ ನೀಡುವಂತೆ ಸರ್ಕಾರ ಆದೇಶಿಸಿದೆ.
Advertisement