ಬೆಂಗಳೂರು: ಕೊರೊನ ಹಿನ್ನಲೆಯಲ್ಲಿ ದೇಶಾದ್ಯಂತ ಜಾರಿ ಗೊಳಿಸಲಾಗಿದ್ದ ಲಾಕ್ ಡೌನ್ ನಾಳೆಗೆ ಮುಕ್ತಾಯವಾಗಲಿದೆಯದರೂ ಮತ್ತೆ ಎರಡು ವಾರಗಳ ಮಟ್ಟಿಗೆ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ .
ಈ ನಿಟ್ಟಿನಲ್ಲಿ 2 ನೇ ಹಂತದ ಲಾಕ್ ಡೌನ್ ಬಗ್ಗೆ ಕಟ್ಟು ನಿಟ್ಟಾದ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಜ್ಜಾಗಿದ್ದು ಈ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಹಲವು ಸೂಚನೆ ನೀಡಿದ್ದಾರೆ.
ಪೋಲೀಸರಿಗೆ ಭಾಸ್ಕರ್ ರಾವ್ ನೀಡಿರುವ ಪ್ರಮುಖ ಸೂಚನೆಗಳು ಹೀಗಿದೆ-
Advertisement